Mukhtar Abbas Naqvi Resigns : ಮೋದಿ ಸಂಪುಟಕ್ಕೆ ಮುಕ್ತಾರ್ ಅಬ್ಬಾಸ್ ನಖ್ವಿ ರಾಜೀನಾಮೆ!

ಕೇಂದ್ರ ಸರ್ಕಾರದಲ್ಲಿ ಅಲ್ಪಸಂಖ್ಯಾತರ ಖಾತೆ ನಿಭಾಯಿಸುತ್ತಿರುವ ಮುಖ್ತಾರ್ ಅಬ್ಬಾಸ್ ನಖ್ವಿ ಮೋದಿ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ನಖ್ವಿ ರಾಜ್ಯಸಭೆಯ ಅಧಿಕಾರಾವಧಿ ನಾಳೆ ಕೊನೆಗೊಳ್ಳಲಿದೆ. ಇಂದಿನ ಸಚಿವ ಸಂಪುಟ ಸಭೆಯ ನಂತರ ಅವರ ರಾಜೀನಾಮೆ ನೀಡಿದ್ದಾರೆ. Read More | https://zeenews.india.com/kannada…

View More Mukhtar Abbas Naqvi Resigns : ಮೋದಿ ಸಂಪುಟಕ್ಕೆ ಮುಕ್ತಾರ್ ಅಬ್ಬಾಸ್ ನಖ್ವಿ ರಾಜೀನಾಮೆ!

'ದೆಹಲಿಯಲ್ಲಿ ಮೊಹಲ್ಲಾ ಚಿಕಿತ್ಸಾ ಕೇಂದ್ರಗಳನ್ನು ಆರಂಭಿಸಿದ್ದಕ್ಕೆ ಸತ್ಯೇಂದ್ರ ಜೈನ್ ಗೆ ಪದ್ಮವಿಭೂಷಣ ನೀಡಬೇಕು'

 ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ (ಜೂನ್ 1) ಜಾರಿ ನಿರ್ದೇಶನಾಲಯದ ವಶದಲ್ಲಿರುವ ಆರೋಗ್ಯ ಸಚಿವ ಮತ್ತು ಎಎಪಿ ನಾಯಕ ಸತ್ಯೇಂದ್ರ ಜೈನ್ ಅವರ ಬೆಂಬಲಕ್ಕೆ ಧಾವಿಸುತ್ತಾ ದೆಹಲಿಯಲ್ಲಿ ಮೊಹಲ್ಲಾ ಚಿಕಿತ್ಸಾ ಕೇಂದ್ರಗಳನ್ನು ಆರಂಭಿಸಿದ್ದಕ್ಕೆ ಅವರಿಗೆ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಬೇಕೆಂದು ಹೇಳಿದ್ದಾರೆ. Read More | https://zeenews.india.com/kannada…

View More 'ದೆಹಲಿಯಲ್ಲಿ ಮೊಹಲ್ಲಾ ಚಿಕಿತ್ಸಾ ಕೇಂದ್ರಗಳನ್ನು ಆರಂಭಿಸಿದ್ದಕ್ಕೆ ಸತ್ಯೇಂದ್ರ ಜೈನ್ ಗೆ ಪದ್ಮವಿಭೂಷಣ ನೀಡಬೇಕು'