'ದೆಹಲಿಯಲ್ಲಿ ಮೊಹಲ್ಲಾ ಚಿಕಿತ್ಸಾ ಕೇಂದ್ರಗಳನ್ನು ಆರಂಭಿಸಿದ್ದಕ್ಕೆ ಸತ್ಯೇಂದ್ರ ಜೈನ್ ಗೆ ಪದ್ಮವಿಭೂಷಣ ನೀಡಬೇಕು'

 ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ (ಜೂನ್ 1) ಜಾರಿ ನಿರ್ದೇಶನಾಲಯದ ವಶದಲ್ಲಿರುವ ಆರೋಗ್ಯ ಸಚಿವ ಮತ್ತು ಎಎಪಿ ನಾಯಕ ಸತ್ಯೇಂದ್ರ ಜೈನ್ ಅವರ ಬೆಂಬಲಕ್ಕೆ ಧಾವಿಸುತ್ತಾ ದೆಹಲಿಯಲ್ಲಿ ಮೊಹಲ್ಲಾ ಚಿಕಿತ್ಸಾ ಕೇಂದ್ರಗಳನ್ನು ಆರಂಭಿಸಿದ್ದಕ್ಕೆ ಅವರಿಗೆ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಬೇಕೆಂದು ಹೇಳಿದ್ದಾರೆ. Read More | https://zeenews.india.com/kannada

Leave a Reply

Your email address will not be published. Required fields are marked *